kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

35ನೇ ಅಧ್ಯಾಯ

,
ವಚನ   2

ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.

Go to Home Page