“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.
Go to Home Page