ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.