ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.