ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.