ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.