kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

2ನೇ ಅಧ್ಯಾಯ

,
ವಚನ   13

ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.

Go to Home Page