ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.