kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

3ನೇ ಅಧ್ಯಾಯ

,
ವಚನ   1

“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.

Go to Home Page