ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.