“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು: