ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.