“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.