kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

5ನೇ ಅಧ್ಯಾಯ

,
ವಚನ   18

ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.

Go to Home Page