ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.