ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”