ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.