ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು.