ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.