ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.