kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

8ನೇ ಅಧ್ಯಾಯ

,
ವಚನ   31

ಆರೋನನಿಗೂ ಅವನ ಮಕ್ಕಳಿಗೂ ಮೋಶೆ ಹೀಗೆಂದನು: “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಬೇಕು. ಅದನ್ನೂ ಯಾಜಕಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ರೊಟ್ಟಿಗಳನ್ನೂ ನೀವು ಅಲ್ಲೆ ಊಟಮಾಡಬೇಕು. ಇದು ಸರ್ವೇಶ್ವರನು ನನಗಿತ್ತ ಆಜ್ಞೆ.

Go to Home Page