ಮತ್ತು ನೀನು ಇಸ್ರಯೇಲರ ಸಂಗಡ ಮಾತಾಡಿ ಅವರಿಗೆ, ‘ಈ ದಿನ ಸರ್ವೇಶ್ವರ ಸ್ವಾಮಿ ಪ್ರತ್ಯಕ್ಷರಾಗುತ್ತಾರೆ. ಆದುದರಿಂದ ನೀವು ಅವರ ಸನ್ನಿಧಿಯಲ್ಲಿ ಸಮರ್ಪಿಸಲು ದೋಷಪರಿಹಾರಕ್ಕಾಗಿ ಒಂದು ಹೋತವನ್ನು, ದಹನಬಲಿಗಾಗಿ ಒಂದು ವರ್ಷದ ಕಳಂಕರಹಿತವಾದ ಒಂದು ಕರು ಹಾಗು ಒಂದು ಕುರಿಯನ್ನು,