ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.