“ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ.