kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

10ನೇ ಅಧ್ಯಾಯ

,
ವಚನ   17

“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?

Go to Home Page