ಅದರ ರಕ್ತವನ್ನು ಪವಿತ್ರಸ್ಥಾನದೊಳಕ್ಕೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ದೇವಸ್ಥಾನದ ಪ್ರಾಕಾರದೊಳಗೆ ತಿನ್ನಬೇಕಾಗಿತ್ತು,” ಎಂದನು.