ಯಾಜಕನು ಪ್ರಾಯಶ್ಚಿತ್ತ ಬಲಿಯ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು.