ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.