ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.