ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.