ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.