ಏಕೆಂದರೆ ನೀವು ಪರಿಶುದ್ಧರಾಗುವಂತೆ ಈ ದಿನ ನಿಮ್ಮ ಪರವಾಗಿ ಪ್ರಾಯಶ್ಚಿತ್ತ ಮಾಡಲಾಗುವುದು. ಸರ್ವೇಶ್ವರನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವುವು.