ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು