“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.