ಮೂರನೆಯ ದಿನದ ತನಕ ಉಳಿದದ್ದು ಅಳಿಸಿಹೋದದ್ದು. ಆದುದರಿಂದ ಅದರಲ್ಲಿ ಏನನ್ನಾದರೂ ತಿಂದರೆ ಆ ಬಲಿದಾನ ಸರ್ವೇಶ್ವರನಿಗೆ ಸ್ವೀಕೃತವಾಗುವುದಿಲ್ಲ.