ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.