ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.