ಅವನು ಕುಲನಾಯಕನಾಗಿರುವುದರಿಂದ ತನ್ನನ್ನೇ ಅಪವಿತ್ರ ಮಾಡಿಕೊಳ್ಳಕೂಡದು. ಮಾಡಿಕೊಂಡರೆ ಯಾಜಕ ಸೇವಾವೃತ್ತಿಗೆ ಅಯೋಗ್ಯನಾಗುವನು.