ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.