kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

22ನೇ ಅಧ್ಯಾಯ

,
ವಚನ   4

“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.

Go to Home Page