ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ.