ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು.