ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.
Go to Home Page