ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.