ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯಾಜಕಕಾಂಡ
,
23ನೇ ಅಧ್ಯಾಯ
,
ವಚನ 31
ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.
Go to Home Page