kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

23ನೇ ಅಧ್ಯಾಯ

,
ವಚನ   36

ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.

Go to Home Page