“ಸರ್ವೇಶ್ವರ ನೇಮಿಸಿರುವ ಸಬ್ಬತ್ ದಿನಗಳನ್ನು ಮತ್ತು ಮೇಲೆ ಹೇಳಿದ ಸ್ವಾಮಿಯ ಹಬ್ಬದ ದಿನಗಳನ್ನು ನೀವು ಆಚರಿಸಬೇಕು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ಜನರಿಗೆ ಪ್ರಕಟಿಸಬೇಕು.