kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

23ನೇ ಅಧ್ಯಾಯ

,
???en_US.statement???   39

ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.

Go to Home Page