kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

23ನೇ ಅಧ್ಯಾಯ

,
ವಚನ   40

ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.

Go to Home Page