ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.